https://suddisante.com/fulfilling-the-long-standing-demand-of-the-people-of-the-twin-cities-union-minister-prahlad-joshi-widened-the-killer-highway-between-hubli-and-dharwad/
ಅವಳಿ ನಗರದ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ – ಹುಬ್ಬಳ್ಳಿ ಧಾರವಾಡ ನಡುವಿನ ಕಿಲ್ಲರ್ ಹೆದ್ದಾರಿ ಅಗಲೀಕರಣಕ್ಕೆ ಸಿಕ್ಕಿತು ಅನುಮೋದನೆ ನಿತೀನ್ ಗಡ್ಕರಿ ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಹತ್ವದ ಸಭೆ